ಗುರುವಪ್ಪ (ಬಾಲು) ಆನೆಮಜಲು ನಿಧನ

0

ಪುತ್ತೂರು: ಬನ್ನೂರು ಗ್ರಾಮದ ಆನೆಮಜಲು ನಿವಾಸಿ ಗುರುವಪ್ಪ ಯಾನೆ ಬಾಲು (52ವ.)ರವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಫೆ.16ರಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾದರು‌.

ಮೃತರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಪುತ್ತೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ವೈದ್ಯರ ಸೂಚನೆಯಂತೆ ಮನೆಗೆ ಕರೆದುಕೊಂಡು ಬರಲಾಗಿತ್ತು.

ಮೃತರು ಪತ್ನಿ ಸುಶೀಲ , ಪುತ್ರ ಲಿಖಿತ್ ಕೃಷ್ಣ, ಪುತ್ರಿಯರಾದ ಪವಿತ್ರ, ವಿದ್ಯಾರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here