ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಕರುಣಾಕರ್ ಪ್ರಭು ರಾಷ್ಟ್ರಮಟ್ಟಕ್ಕೆ

0

ಪುತ್ತೂರು: ರಾಜ್ಯಮಟ್ಟದ 41ನೇ ಸಾಲಿನ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಪುತ್ತೂರು ಕ್ಯಾಂಪ್ಕೋ ಉದ್ಯೋಗಿ ಕರುಣಾಕರ್ ಪ್ರಭುರವರು ವೇಗದ ನಡಿಗೆಯಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ದ್ವಿತೀಯ, ಹಾಗೂ 200 ಮೀ.ನಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ದರ್ಬೆ ನಿವಾಸಿ ದಿ.ವೆಂಕಟೇಶ ಪ್ರಭು ಮತ್ತು ವಿಮಲಾ ಪ್ರಭು ದಂಪತಿಯ ಪುತ್ರ.

LEAVE A REPLY

Please enter your comment!
Please enter your name here