ಬಲಿಪರ ನಿಧನಕ್ಕೆ ಟ್ವೀಟ್‌ ಮೂಲಕ ಪ್ರಧಾನಿ ಸಂತಾಪ

0

ಯಕ್ಷಗಾನ ಭಾಗವತಿಕೆಯ ದಿಗ್ಗಜ ಬಲಿಪ ನಾರಾಯಣ ಭಾಗವತರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಸಾಂಸ್ಕೃತಿಕ ರಂಗದಲ್ಲಿ ಬಲಿಪ ಅವರು ತನ್ನದೇ ಆದ ಛಾಪು ಮೂಡಿಸಿದ್ದಾರೆ. ಯಕ್ಷಗಾನ ಭಾಗವತಿಕೆಗೆ ತನ್ನದೇ ಆದ ಕೊಡುಗೆಯನ್ನು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಮುಂದಿನ ಜನಾಂಗವು ಅವರ ಕೆಲಸವನ್ನು ಗೌರವಿಸಲಿದೆ. ಅವರ ನಿಧನ ವಾರ್ತೆ ನೋವು ತಂದಿದೆ ಎಂದು ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದಾರೆ.

LEAVE A REPLY

Please enter your comment!
Please enter your name here