ಫೆ.20: ಜೆಡಿಎಸ್ ಪಕ್ಷದ ಬೃಹತ್ ಕಾರ್ಯಕರ್ತರ ಸಭೆ

0

ಪುತ್ತೂರು:ಕರ್ನಾಟಕ ಪ್ರದೇಶ ಜನತಾದಳ(ಜಾತ್ಯಾತೀತ) ಪುತ್ತೂರು ವಿಧಾನ ಕ್ಷೇತ್ರದ ವತಿಯಿಂದ ಅಲ್ಪಸಂಖ್ಯಾತ ಘಟಕ ಹಾಗೂ ಯುವ ಘಟಕ ಹಾಗೂ ನಗರ ಘಟಕ ಜಾತ್ಯಾತೀತ ಜನತಾದಳ ಬೃಹತ್ ಕಾರ್ಯಕರ್ತರ ಸಭೆಯು ಫೆ.20ರಂದು ಬೆಳಿಗ್ಗೆ 10.30ಕ್ಕೆ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.


ಈ ಕಾರ್ಯಕ್ರಮದಲ್ಲಿ ಜಾತ್ಯಾತೀತ ಜನತಾದಳದ ರಾಜ್ಯ ನಾಯಕರು ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ತಜ್ಞ ವೈದ್ಯರಿಂದ ನಾಡಿ ಪರೀಕ್ಷೆಯು ನಡೆಯಲಿದೆ. ಜಾತ್ಯಾತೀತ ಜನತಾದಳದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಹಿತೈಷಿಗಳು ಬಾಗವಹಿಸುವಂತೆ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ಲ ಕೆದುವಡ್ಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here