ಬಾಯಂಬಾಡಿ ಜಾತ್ರೋತ್ಸವದಲ್ಲಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಕಲಾವಿದರಿಂದ ಭರತನಾಟ್ಯ

0

ಪುತ್ತೂರು: ಪುತ್ತೂರು ಶ್ರೀ ಮೂಕಾಂಬಿಕಾ ಕಲ್ಚರಲ್ ಆಕಾಡೆಮಿಯ ಕಲಾವಿದರಿಂದ

ಇತ್ತೀಚೆಗೆ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭರತನಾಟ್ಯ ಕಾರ್ಯಕ್ರಮ ನಡೆಯಿತು.

ಗುರು ವಿದ್ವಾನ್ ದೀಪಕ್ ಕುಮಾರ್ ಇವರ ನಿರ್ದೇಶನದಲ್ಲಿ ಸಂಸ್ಥೆಯ 40 ಕಲಾವಿದರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here