ಸುದ್ದಿ ಕೃಷಿ ಮಾಹಿತಿ ಕೇಂದ್ರದಲ್ಲಿ ಅಣಬೆ ಕೃಷಿ ತರಬೇತಿ

0

ಪುತ್ತೂರು: ಪುತ್ತೂರು ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್‌ ಕಾಂಪ್ಲೆಕ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುದ್ದಿ ಕೃಷಿ ಮಾಹಿತಿ ಕೇಂದ್ರದಲ್ಲಿ ಅಣಬೆ ಕೃಷಿ ತರಬೇತಿ ಫೆ.26ರಂದು ನಡೆಯಿತು.

ಲತಾ ಪ್ರಸಾದ್‌ ಕುದ್ಪಾಜೆ ಅಣಬೆ ಕೃಷಿ ತರಬೇತಿ ಕಾರ್ಯಗಾರವನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here