ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55 ರ ಬಿಎಲ್‌ಎ 2ರ ಜವಾಬ್ದಾರಿಯಿಂದ ಮನೀಶ್ ಕುಲಾಲ್ ವಜಾ

0

ಪುತ್ತೂರು: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55 ಸದಸ್ಯ ಮನೀಶ್ ಕುಲಾಲ್ ರನ್ನು ಪಕ್ಷ ವಿರೋಧಿ ಚಟುವಟಿಗಳನ್ನು ಗಮನಿಸಿ ಪಕ್ಷದ ತೀರ್ಮಾನದಂತೆ ಶಿಸ್ತು ಕ್ರಮದ ಅನುಸಾರವಾಗಿ ತಕ್ಷಣಕ್ಕೆ ಜ್ಯಾರಿಗೆ ಬರುವಂತೆ ಬೂತ್ 55 ರ ಬಿ ಎಲ್ ಎ 2 ರ ಜವಾಬ್ದಾರಿಯಿಂದ ವಜಾಗೊಳಿಸಲಾಗಿದೆ ಎಂಬುದಾಗಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here