ಕರ್ನಪ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿ ನೆಮೋತ್ಸವಕ್ಕೆ ಗೊನೆ ಮುಹೂರ್ತ

0

ನಿಡ್ಪಳ್ಳಿ; ಶ್ರೀ ಬ್ರಹ್ಮಬೈದರ್ಕಳ ಗರಡಿ ಕರ್ನಪ್ಪಾಡಿ ನಿಡ್ಪಳ್ಳಿ ಇದರ ವಾರ್ಷಿಕ ನೆಮೋತ್ಸವ ಮಾ.5 ಮತ್ತು 6 ರಂದು ನಡೆಯಲಿದ್ದು ಇದರ ಗೊನೆ ಮುಹೂರ್ತ ಫೆ.26 ರಂದು ನಡೆಯಿತು.

 ಗರಡಿ ಸೇವಾ ಸಮಿತಿ ಅಧ್ಯಕ್ಷ ಶಿವಪ್ಪ ಪೂಜಾರಿ ನುಳಿಯಾಲು, ಕಾರ್ಯದರ್ಶಿ ಮಾಧವ ಪೂಜಾರಿ ರೆಂಜ, ಶೀನಪ್ಪ ಪೂಜಾರಿ, ಲೋಕೇಶ ಪೂಜಾರಿ, ದಯಾನಂದ ಪೂಜಾರಿ, ಕೊರಗಪ್ಪ ಪೂಜಾರಿ, ರಮೇಶ ಪೂಜಾರಿ, ಸತೀಶ ಪೂಜಾರಿ, ಸಚಿನ್, ನಿತಿನ್, ಪ್ರಜ್ವಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here