ಬಪ್ಪಳಿಗೆ ದರ್ಖಾಸ್ ಶ್ರೀ ದುರ್ಗಾ ಗೆಳೆಯರ ಬಳಗದಿಂದ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ್ ಸಿ ಅವರಿಗೆ ಸನ್ಮಾನ

0

ಪುತ್ತೂರು: ಬಪ್ಪಳೀಗೆ ದರ್ಖಾಸ್ ಶ್ರೀ ದುರ್ಗಾ ಗೆಳೆಯರ ಬಳಗ ಇದರ ವಾರ್ಷಿಕೋತ್ಸವದಲ್ಲಿ ಈ ಹಿಂದೆ ಪುತ್ತೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಉತ್ತಮ ಅಧಿಕಾರಿಯಾಗಿ ಪ್ರಶಂಸೆಗೆ ಪಾತ್ರರಾಗಿರುವ ಮಂಗಳೂರು ಜಿ.ಪಂ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ್ ಸಿ ಅವರನ್ನು ಸನ್ಮಾನಿಸಲಾಯಿತು.

ಶ್ರೀ ದುರ್ಗಾ ಗೆಳೆಯರ ಬಳಗದ ಅಧ್ಯಕ್ಷ ನಾಗಮ್ಮ ಗೋಪಾಲ, ಶಿಕ್ಷಣ ಸಮನ್ವಯಾಧಿಕಾರಿ ಹರಿಪ್ರಸಾದ್, ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ಬಿ.ಕೆ ಅಣ್ಣಪ್ಪ ಕಾರೆಕ್ಕಾಡು ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here