ಅಂತಿಮ ಹಂತದಲ್ಲಿ ಮುಂಡೂರು ಶ್ರೀಮೃತ್ಯುಂಜಯೇಶ್ವರ ದೇವಸ್ಥಾನದ ನೂತನ ನಾಗನಕಟ್ಟೆಯ ನಿರ್ಮಾಣ ಕಾರ್ಯ; ಮಾ.7, 8ರಂದು ಪ್ರತಿಷ್ಠೆ

0

ನರಿಮೊಗರು: ಮುಂಡೂರು ಶ್ರೀಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನೂತನ ನಾಗನಕಟ್ಟೆಯ ನಿರ್ಮಾಣ ಕಾರ್ಯಭರದಿಂದ ಸಾಗುತ್ತಿದ್ದು ಕೆಲಸ ಕಾರ್ಯಗಳು ಅಂತಿಮ ಹಂತದಲ್ಲಿದೆ.

ನಾಗಪ್ರತಿಷ್ಠೆ ಕಾರ್ಯಕ್ರಮ ಮಾ.7 ಮತ್ತು 8ರಂದು ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಲೋಕಪ್ಪ ಗೌಡ ಕರೆಮನೆರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here