ಮಜಲು ಕ್ಷೇತ್ರದಲ್ಲಿ ನಾಳೆ(ಮಾ.5) ಅಗೇಲು ಸೇವೆ ಮಾತ್ರ

0

ಪುತ್ತೂರು: ಕಲಿಯುಗ ಕಲೆ, ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಮಾ.5ರಂದು ಮಧ್ಯಾಹ್ನ ದೈವಗಳಿಗೆ ಅಗೇಲು ಸೇವೆ ಮಾತ್ರ ನಡೆಯಲಿದೆ.

ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ ಇರುವುದಿಲ್ಲ.

ಮಾ.18ರಂದು ಕ್ಷೇತ್ರದಲ್ಲಿ ವರ್ಷಾವಧಿ ನೇಮೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here