ಪುಣಚ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

0

ಪುಣಚ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಪುಣಚ ಹಿತ್ತಿಲು ಬಾಲಕೃಷ್ಣರವರ ಮನೆಯಲ್ಲಿ ಮಾ.03 ರಂದು ನಡೆಯಿತು.

ವಲಯ ಅಧ್ಯಕ್ಷ ಬಾಲಕೃಷ್ಣ ಹಿತ್ತಿಲು ಸ್ವಾಗತಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ |ರಾಜಾರಾಮ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಕೆಪಿಸಿಸಿ ಸದಸ್ಯರಾದ ಸತೀಶ್ ಕೆಡೆಂಜಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಡಿಸಿಸಿ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಬಾಲಕೃಷ್ಣ ರೈ ಬೈಲುಗುತ್ತು, ಶ್ರೀಧರ್ ಶೆಟ್ಟಿ ದೇವರಗುಂಡಿ, ಪ್ರತಿಭಾ ಶ್ರೀಧರ ಶೆಟ್ಟಿ, ಪಂಚಾಯತ್ ಸದಸ್ಯರಾದ ಲಲಿತ, ಗಿರಿಜ ಹಾಗೂ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

ವಲಯ ಪ್ರಧಾನ ಕಾರ್ಯದರ್ಶಿ ಸಿರಾಜ್ ಮನಿಲ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here