ಮಾ.6ರಂದು ಕಿಸಾನ್ ಗೋಷ್ಠಿ-ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿ ವಿಜೇತರಿಗೆ ಸನ್ಮಾನ

0

ಪುತ್ತೂರು: ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಆತ್ಮ ಯೋಜನೆ)ಯಡಿ ಕಿಸಾನ್ ಗೋಷ್ಠಿ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ವಿಜೇತರಿಗೆ ಸನ್ಮಾನ ಕಾರ್ಯಕ್ರಮ ಮಾ.6ರಂದು ಬೆಳಿಗ್ಗೆ 10ಕ್ಕೆ ಬೊಳುವಾರಿನಲ್ಲಿರುವ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here