ಮಾ.8:ಪ್ರಗತಿಪರ ಕೃಷಿಕ ನಾಕೂರು ರಘುನಾಥ ರೈಯವರ ಶ್ರದ್ಧಾಂಜಲಿ ಸಭೆ

0

ಪುತ್ತೂರು: ಇತ್ತೀಚೆಗೆ ನಿಧನರಾದ ಬೆಟ್ಟಂಪಾಡಿ ಗ್ರಾಮದ ಕೂವೆಂಜ ಎನ್.ಆರ್.ಆರ್ ಫಾಮ್ಸ್೯ ನಿವಾಸಿ, ಪ್ರಗತಿಪರ ಕೃಷಿಕ ನಾಕೂರು ರಘುನಾಥ ರೈರವರ ಉತ್ತರಕ್ರಿಯಾದಿ ಸದ್ಗತಿ ಕಾರ್ಯ ಹಾಗೂ ಶ್ರದ್ಧಾಂಜಲಿ ಸಭೆಯು ಮಾ.8 ರಂದು ಮಧ್ಯಾಹ್ನ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಭಾ ಭವನದಲ್ಲಿ ಜರಗಲಿದೆ.

ಬಂಧುಮಿತ್ರರು, ಹಿತೈಷಿಗಳು ಆಗಮಿಸಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಬೇಕಾಗಿ ಅಗಲಿದ ನಾಕೂರು ರಘುನಾಥ ರೈಯವರ ಪತ್ನಿ ವಿಮಲ ರೈ ಹಾಗೂ ಮಕ್ಕಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here