ರಾಜ್ಯ ಸಂಪುಟ ಸಚಿವ ದರ್ಜೆ ಸ್ಥಾನ ಪಡೆದ ಚನಿಲ ತಿಮ್ಮಪ್ಪ ಶೆಟ್ಟಿಯವರಿಗೆ ಬಿಜೆಪಿಯಿಂದ ಅಭಿನಂದನೆ

0

ಪುತ್ತೂರು: ರಾಜ್ಯ ಸಂಪುಟ ಸಚಿವ ದರ್ಜೆಯ ಸ್ಥಾನಮಾನಕ್ಕೆ ಪ್ರಾಪ್ತರಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿಯವರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಪರವಾಗಿ ಬಿಜೆಪಿಯಿಂದ ಅಭಿನಂದಿಸಲಾಯಿತು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬಪ್ಪಳಿಗೆ ಚಂದ್ರಶೇಖರ ರಾವ್, ನಗರ ಮಂಡಲ ಕಾರ್ಯದರ್ಶಿ ಶಿವಕುಮಾರ್ ಪಿ.ಬಿ. ಗ್ರಾಮಾಂತರ ಮಂಡಲ ಕಾರ್ಯದರ್ಶಿ ಯತೀಂದ್ರ ಕೊಚ್ಚಿ, ಗ್ರಾಮಾಂತರ ಒಬಿಸಿ ಅಧ್ಯಕ್ಷ ಸುನೀಲ್ ದಡ್ಡುರವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here