ನಾಳೆ(ಮಾ.9) ಮಜ್ಜಾರಡ್ಕ ಒತ್ತೆಕೋಲ

0

ಪುತ್ತೂರು: ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಮಜ್ಜಾರಡ್ಕ ಇದರ ಆಶ್ರಯದಲ್ಲಿ ಅರಿಯಡ್ಕ, ಕೆದಂಬಾಡಿ ಮತ್ತು ಕೆಯ್ಯೂರು ಗ್ರಾಮ ಸಮಿತಿಯ ಸಹಯೋಗದೊಂದಿಗೆ ನಡೆಯುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಮಾ.09 ರಂದು ಮಜ್ಜಾರಡ್ಕದಲ್ಲಿ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಶ್ರೀ ವಿಷ್ಣು ಸಾಂಸ್ಕೃತಿಕ ಸೇವಾ ಸಮಿತಿಯ ವತಿಯಿಂದ ಶ್ರೀ ಶಾರದಾ ಅಂಧರ ಗೀತ ಗಾಯನ ಕಲಾ ಸಂಘ ಶೃಂಗೇರಿ ಹಾಗೂ ಸ್ಥಳೀಯ ಪ್ರತಿಭೆಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here