ಮಾ. 10: ಪಾಣಾಜೆ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಲಕ್ಷ್ಮಣ ನಾಯ್ಕ್ ರವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

0

ಪಾಣಾಜೆ: ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣವನ್ನಪ್ಪಿದ ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿದ್ದ ಲಕ್ಷಣ ನಾಯ್ಕ ಕೋಟೆಯವರಿಗೆ ನುಡಿನಮನ ಸಲ್ಲಿಸುವ ಸಾರ್ವಜನಿಕ ಶ್ರದ್ದಾಂಜಲಿ ಸಭೆ ಮಾ. 10 ರಂದು ಸಂಜೆ 5 ಗಂಟೆಗೆ ಸಂಘದ ಸಭಾಭವನದಲ್ಲಿ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here