ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಅಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಮಾ. 25 ಮತ್ತು 26ರಂದು ನಡೆಯುವ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಅಮಂತ್ರಣ ಪತ್ರ ಬಿಡುಗಡೆ ಸಮಾರಂಭವು ದೇವಾಲಯದಲ್ಲಿ ಜರಗಿತು.

ದೇವಾಲಯದ ಅರ್ಚಕ ಪದ್ಮನಾಭ ಕುಂಜತ್ತಾಯ, ಜಾತ್ರಾ ಮಹೋತ್ಸವ ಸಮಿತಿಯ ಕಾರ್ಯದರ್ಶಿ ಎನ್.ಶಿವಪ್ರಸಾದ್ ಶೆಟ್ಟಿ ಕಿನಾರ, ಸದಸ್ಯರುಗಳಾದ ನವೀನ್ ಕುಮಾರ್ ಶೆಟ್ಟಿ ಮುಗೇರುಗುತ್ತು, ಶಿವರಾಮ ಗೌಡ ಮೆದು, ರಾಕೇಶ್ ರೈ ಕೆಡೆಂಜಿ, ಮೋನಪ್ಪ ಗೌಡ ಆರೇಲ್ತಡಿ, ಸವಣೂರು ಸಿ.ಎ ಬ್ಯಾಂಕ್ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ಹಿಂದು ಜಾಗರಣ ವೇದಿಕೆಯ ಅಧ್ಯಕ್ಷ ಶ್ರೀಧರ ಇಡ್ಯಾಡಿ, ರಾಜೇಶ್ ರೈ ಮುಗೇರು, ಗಂಗಾಧರ್ ಸುಣ್ಣಾಜೆ, ಕುಸುಮಾ ಪಿ.ಶೆಟ್ಟಿ ಕೆರೆಕೋಡಿ, ಆನಂದ ಇಡ್ಯಾಡಿ, ತಾರಾನಾಥ ಸವಣೂರು, ಸುಮಿತ್ರಾ ಆಚಾರ್ಯ, ಸಂತೋಷ್ ಪಟ್ಟೆ, ಭಜನಾ ಮಂಡಳಿಯ ಅಧ್ಯಕ್ಷ ದಿವಾಕರ ಮುಗೇರು ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here