ಪ್ರಜಾಧ್ವನಿ ಕಾರ್ಯಕ್ರಮ ಮುಂದೂಡಿಕೆ

0

ಪುತ್ತೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ರವರ ನಿಧನದ ಹಿನ್ನಲೆಯಲ್ಲಿ ಕೆಪಿಸಿಸಿಯಿಂದ ಮಾ.11ರಂದು ಕುಂಬ್ರ ಮತ್ತು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮ ರದ್ದುಪಡಿಸಲಾಗಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಅಮಳ ರಾಮಚಂದ್ರ ತಿಳಿಸಿದ್ದಾರೆ. ವಿಟ್ಲ ಹಾಗೂ ಉಪ್ಪಿನಂಗಡಿಯಲ್ಲಿ ಧ್ರುವ ನಾರಾಯಣರವರಿಗೆ ಶ್ರದ್ಧಾಂಜಲಿ ಸಭೆ ನಡೆಯಲಿದೆ.

LEAVE A REPLY

Please enter your comment!
Please enter your name here