ಕುದುರೆಕುಮೇರು ಕಮಲ ನಿಧನ

0

ಪುತ್ತೂರು: ಬೆಟ್ಟಂಪಾಡಿಯ ಕುದುರೆಕುಮೇರು ನಿವಾಸಿ ನಾರಾಯಣ ಆಚಾರ್ಯರ ಪತ್ನಿ ಕಮಲ (70 ವ.) ಅಲ್ಪಕಾಲದ ಅಸೌಖ್ಯದಿಂದ ಮಾ. 9 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತಿ, 2 ಗಂಡು, 3 ಹೆಣ್ಣು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here