ಪಲ್ಲತ್ತಡ್ಕ ಹೊಸಮ್ಮ ‌ದೈವಸ್ಥಾನದಲ್ಲಿ ಮೀನ ಸಂಕ್ರಮಣ ಪೂಜೆ

0

ಕೆಯ್ಯೂರು: ಮಾಡಾವು ಪಲ್ಲತಡ್ಕ ಶ್ರಿ ಹೊಸಮ್ಮ ದೈವಸ್ಥಾನದಲ್ಲಿ ಮಾ.14 ರಂದು ಮೀನ ಸಂಕ್ರಮಣ ಪ್ರಯುಕ್ತ ವಿಶೇಷ  ಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ್ಜ, ಕಾರ್ಯದರ್ಶಿ ಗೋಪಾಲಕೃಷ್ಣ ಮಾಡಾವು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು, ಪಲ್ಲತ್ತಡ್ಕ ಕುಟುಂಬಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here