ನಿಡ್ಪಳ್ಳಿ; ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

0

ನಿಡ್ಪಳ್ಳಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡ ಇರ್ದೆ ಬೆಟ್ಟಂಪಾಡಿ ಇದರ ಸದಸ್ಯರಿಂದ ನಿಡ್ಪಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತೆ ಮತ್ತು ಮಣ್ಣು ಸಮತಟ್ಟು ಮಾಡುವ ಮೂಲಕ ಮಾ.19 ರಂದು ಶ್ರಮದಾನ ನಡೆಸಿದರು.

        ಬೆಟ್ಟಂಪಾಡಿ ವಲಯ ಮೆಲ್ವೀಚಾರಕ ಶಿವಪ್ಪ. ಬಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here