ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

0

ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅಲಂಕಾರಿನ ಪ್ರಜ್ಞಾ ಶೇ.96 ಅಂಕ ಗಳಿಸಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾರೆ.

ಇವರು ಅಲಂಕಾರಿನ ವಿದ್ವಾನ್ ರಾಘವೇಂದ್ರ ಪ್ರಸಾದ್ ಇವರ ಶಿಷ್ಯೆಯಾಗಿದ್ದು, ಆಶಾಲತಾ ಮತ್ತು ಚಿದಾನಂದ ಭಂಡಾರಿಯವರ ಪುತ್ರಿ.

LEAVE A REPLY

Please enter your comment!
Please enter your name here