ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಜೆಡಿಎಸ್ ಅಧ್ಯಕ್ಷರಾಗಿ ಜಯರಾಜ್ ಅಮೀನ್ ನೇಮಕ

0

ಉಪ್ಪಿನಂಗಡಿ: ಜನತಾದಳ (ಜಾತ್ಯಾತೀತ) ಪಕ್ಷದ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಜಯರಾಜ್ ಅಮೀನ್ ಅವರನ್ನು ನೇಮಕ ಮಾಡಲಾಗಿದೆ.
ಜೆಡಿಎಸ್‌ನ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡರ ಆದೇಶದಂತೆ ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಎಂ. ಅಶ್ರಫ್ ಕಲ್ಲೇಗ ಅವರು ಈ ನೇಮಕ ಮಾಡಿದ್ದಾರೆ.‌

ಜಯರಾಜ್ ಅಮೀನ್‌ರವರು ಹಿರೇಬಂಡಾಡಿ ಗ್ರಾಮದ ದಾಸರಮೂಲೆ ನಿವಾಸಿಯಾಗಿದ್ದು, ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ವೇದಿಕೆಯ ದ.ಕ. ಜಿಲ್ಲಾಧ್ಯಕ್ಷರಾಗಿದ್ದಾರೆ ಹಾಗೂ ಬೆಂಗಳೂರಿನಿಂದ ಪ್ರಕಟವಾಗುವ ‘ಅರಕ್ಷಕ ಸುದ್ದಿ’ ಪತ್ರಿಕೆಯ ವರದಿಗಾರರಾಗಿದ್ದಾರೆ.

LEAVE A REPLY

Please enter your comment!
Please enter your name here