ಎಸ್ ಡಿ‌ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಮಾಧ್ಯಮ ಉಸ್ತುವಾರಿಯಾಗಿ ಅಬ್ದುಲ್ ಹಮೀದ್ ಸಾಲ್ಮರ

0

ಪುತ್ತೂರು: 2023 ರ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣಾ ಅಂಗವಾಗಿ‌ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ಮಾಧ್ಯಮ ಉಸ್ತುವಾರಿಯಾಗಿ ಅಬ್ದುಲ್ ಹಮೀದ್ ಸಾಲ್ಮರರವರನ್ನು ಪಕ್ಷ ನೇಮಿಸಿದೆ ಎಂದು ಎಸ್ ಡಿ ಪಿ ಐ ಕ್ಷೇತ್ರ ಸಮಿತಿ ಅದ್ಯಕ್ಷ ಹಾಜಿ‌ ಇಬ್ರಾಹಿಂ ಸಾಗರ್ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here