ಭರತನಾಟ್ಯ ಪರೀಕ್ಷೆಯಲ್ಲಿ ಯಶಸ್ವಿನಿ ಜಯೇಂದ್ರ ಬಂಗೇರ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ

0

ರಾಮಕುಂಜ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿದ 2022-23ನೇ ಸಾಲಿನ ಭರತನಾಟ್ಯ ಪರೀಕ್ಷೆಯ ಜೂನಿಯರ್ ವಿಭಾಗದಲ್ಲಿ ಯಶಸ್ವಿನಿ ಜಯೇಂದ್ರ ಬಂಗೇರ ಅವರು ಶೇ.97ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಇವರು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ. ನಾಟ್ಯರಾಧನಾ ವಿದ್ವಾನ್ ರಾಘವೇಂದ್ರ ರವರ ಶಿಷ್ಯೆಯಾಗಿದ್ದು ರಾಮಕುಂಜ ಗ್ರಾಮದ ಬೊಮ್ಮಿಮಜಲ್ ಜಯೇಂದ್ರ ಮತ್ತು ವನಿತಾ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here