ಭರತನಾಟ್ಯ ಪರೀಕ್ಷೆಯಲ್ಲಿ ಸುಷ್ಮಾ. ಎಸ್. ನಾಯಕ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

0

ಪುತ್ತೂರು :ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ 81% ಅಂಕಗಳನ್ನು ಪಡೆಯುವ ಮೂಲಕ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿ 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದು,ಶಿವಾಂಜಲಿ ನೃತ್ಯ ಕಲಾ ಕೇಂದ್ರ ಪೆರ್ಲ ಇಲ್ಲಿನ ನಾಟ್ಯ ಗುರುಗಳಾದ ವಿದುಷಿ ಕಾವ್ಯ ಭಟ್ ಪೆರ್ಲ ಇವರ ಶಿಷ್ಯೆ.

ಬಂಟ್ವಾಳ ತಾಲೂಕು,ಪುಣಚ ಗ್ರಾಮದ ನಿವಾಸಿಯಾದ ಸುರೇಶ್ ನಾಯಕ್ ಗೌರಿ ಮೂಲೆ ಮತ್ತು ಶ್ವೇತಾ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here