ನಮ್ಮ ಕಾಲೇಜು ಉಳಿಸಿ; ಪ್ರತಿಭಟನೆಯಲ್ಲಿ ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳ ಆಗ್ರಹ

ಪುತ್ತೂರು:ಸರಕಾರಿ ಪ್ರಥಮ ದರ್ಜೆ ಕಾಲೇಜು ಉಳಿಸುವ ಉದ್ದೇಶ ಮತ್ತು ಪುತ್ತೂರು ಬೆದ್ರಾಳದ ರಸ್ತೆ ಅಗಲೀಕರಣ, ಬಸ್ ವ್ಯವಸ್ಥೆ ಕಲ್ಪಿಸುವುದು ಅಥವಾ ಕಾಲೇಜನ್ನು ಸ್ಥಳಾಂತರಿಸುವುದು, ವಿದ್ಯಾರ್ಥಿಗಳನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ಎಮ್.ಎ., ಎಮ್.ಕಾಂ, ಮತ್ತು ಬಿ.ಎ.ಕೋರ್ಸ್‌ಗಳನ್ನು ಪ್ರಾರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜಿಡೆಕಲ್ಲು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಮಾ.27ರಂದು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿ ನಾಯಕ ವಿನೀತ್ ಮಾತನಾಡಿ, ಕಾಲೇಜಿನಲ್ಲಿ 120 ವಿದ್ಯಾರ್ಥಿಗಳಿದ್ದು ವಿದ್ಯಾರ್ಥಿಗಳ ಸಂಖ್ಯೆ ಇನ್ನಷ್ಟು ಜಾಸ್ತಿ … Continue reading ನಮ್ಮ ಕಾಲೇಜು ಉಳಿಸಿ; ಪ್ರತಿಭಟನೆಯಲ್ಲಿ ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳ ಆಗ್ರಹ