ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಳ ಜಾತ್ರೋತ್ಸವ ಗೊನೆ ಮೂಹೂರ್ತ

0

ರಾಮಕುಂಜ: ಕಡಬ ತಾಲೂಕು ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಾ.24ರಂದು ಗೊನೆಮೂಹೂರ್ತ ನಡೆಯಿತು.


ದೇವಸ್ಥಾನದ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯರವರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಲಕ್ಷ್ಮೀನಾರಾಯಣ ರಾವ್ ಆತೂರು ಸಹಕರಿಸಿದರು. ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯಧುಶ್ರೀ ಆನೆಗುಂಡಿ, ಜಗನ್ನಾಥ ರೈ ಅಂಬಾ ಮತ್ತಿತತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here