ಪೆರಿಗೇರಿ ಅಯ್ಯಪ್ಪ ಭಜನಾ ಮಂದಿರ ಪ್ರತಿಷ್ಠಾ ವಾರ್ಷಿಕೋತ್ಸವಲ್ಲಿ ಯಕ್ಷಗಾನ ತಾಳಮದ್ದಳೆ

0

ಪುತ್ತೂರು: ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪುನ: ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ಸದಸ್ಯರಿಂದ ಸಂಜೆ ಮಂದಿರದ ವಠಾರದಲ್ಲಿ “ವಾಲಿಮೋಕ್ಷ” ಯಕ್ಷಗಾನ ತಾಳಮದ್ದಳೆ ನಡೆಯಿತು.

ಹಿಮ್ಮೇಳದಲ್ಲಿ ಭವ್ಯಶ್ರೀ ಕುಲ್ಕುಂದ, ಪಿ.ಟಿ.ಜಯಾರಾಮ್ ಭಟ್, ಮುರಳೀಧರ ಕಲ್ಲೂರಾಯ, ಅಗಸ್ತ್ಯ ಕುಲ್ಕುಂದ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ವಾಲಿ), ಕಿಶೋರಿ ದುಗ್ಗಪ್ಪ ನಡುಗಲ್ಲು ( ಶ್ರೀರಾಮ ), ಹರಿಣಾಕ್ಷೀ ಜೆ ಶೆಟ್ಟಿ ( ಸುಗ್ರೀವ ), ಮನೋರಮಾ ಜಿ ಭಟ್ ( ತಾರೆ ) ಸಹಕರಿಸಿದರು.

ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿ ವಂದಿಸಿದರು. ಅರವಿಂದ ಗೌಡ ಕನ್ನಯ ದರ್ಬೆ ಪ್ರಾಯೋಜಿಸಿದ್ದರು.

LEAVE A REPLY

Please enter your comment!
Please enter your name here