ಕೆಯ್ಯೂರು ನೇಣು ಬಿಗಿದು ಆತ್ಮಹತ್ಯೆ

0

ಪುತ್ತೂರು: ವ್ಯಕ್ತಿಯೊಬ್ಬರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಯ್ಯೂರು ಗ್ರಾಮದ ಕಣಿಯಾರು ಎಂಬಲ್ಲಿ ಮಾ.26ರಂದು ನಡೆದ ಬಗ್ಗೆ ವರದಿಯಾಗಿದೆ.

ಕಣಿಯಾರು ನಿವಾಸಿ ಶೇಷಪ್ಪ ಪೂಜಾರಿ(75ವ)ರವರು ಮೃತಪಟ್ಟವರು. ಅವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಕುರಿತು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here