ವಿಧಾನಸಭಾ ಚುನಾವಣೆ ಹಿನ್ನೆಲೆ – ರಾಜಕೀಯ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ March 29, 2023 0 FacebookTwitterWhatsApp ಪುತ್ತೂರು: ವಿಧಾನಸಭಾ ಚುನಾವಣೆ ಹಿನ್ನಲೆಗೆ ಸಂಬಂಧಿಸಿ ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳಿಗೆ ಚುನಾವಣಾ ಮಾಹಿತಿಯನ್ನು ಚುನಾವಣಾಧಿಕಾರಿ ಗಿರೀಶ್ ನಂದನ್ ಮಾಹಿತಿ ನೀಡಿದರು.