ಚುನಾವಣೆ ಅಧಿಸೂಚನೆ ಬೆನ್ನಲ್ಲೇ ಬ್ಯಾನರ್, ಕಟೌಟ್ ತೆರವು ಕಾರ್ಯಾಚರಣೆ

0

ಪುತ್ತೂರು:ರಾಜ್ಯ ವಿಧಾನಸಭೆ ಚುನಾವಣೆ ಅಧಿಸೂಚನೆ ಪ್ರಕಟವಾದ ಹಿನ್ನೆಲೆಯಲ್ಲಿ, ನಗರದ ವಿವಿಧ ಕಡೆಗಳಲ್ಲಿ ಹಾಕಲಾಗಿದ್ದ ಬ್ಯಾನರ್ ಮತ್ತು ಕಟೌಟ್‌ಗಳ ತೆರವು ಕಾರ್ಯಾಚರಣೆ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ನಡೆಯಿತು.

LEAVE A REPLY

Please enter your comment!
Please enter your name here