ಭರತನಾಟ್ಯ ಪರೀಕ್ಷೆಯಲ್ಲಿ ಪೂಜನ ಜೆ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

0

ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ 2022-23ನೇ ಸಾಲಿನ ಭಾರತನಾಟ್ಯ ಜೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಪೂಜನ ಜೆ.ಎಸ್.ರವರು ಶೇ 90ಅಂಕ ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿರುತಾರೆ.

ಪುತ್ತೂರಿನ ಭಾರತೀಯ ನೃತ್ಯ ಶಾಲೆಯಲ್ಲಿ ಶ್ರುತಿರೋಶನ್ ಬೆಳ್ಳೂರುರವರ ಶಿಷ್ಯೆಯಾದ ಇವರು ಪ್ರಸ್ತುತ ನರಿಮೊಗರು ಪುರುಷರಕಟ್ಟೆಯ ಸರಸ್ವತಿ ವಿದ್ಯಾಮಂದಿರದ 6 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು ಒತ್ತೆಮುಂಡೂರು ಜಯರಾಮ ಪೂಜಾರಿ ಮತ್ತು ಶಾಲಿನಿ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here