ಪುತ್ತೂರು ವಿಧಾನ ಸಭಾ ಕ್ಷೇತ್ರ: ಆಮ್ ಆದ್ಮಿ ಪಕ್ಷದಿಂದ ಡಾ.ಬಿ.ಕೆ ವಿಶುಕುಮಾರ್ ಕಣಕ್ಕೆ

0

ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿ ಡಾ.ಬಿ.ಕೆ ವಿಶುಕುಮಾರ್ ಅವರನ್ನು ಆಪ್ ಹೈಕಮಾಂಡ್ ಘೋಷಿಸಿದೆ. ಆಮ್ ಆದ್ಮಿ ಪಕ್ಷದ ಎರಡನೇ ಪಟ್ಟಿ ಬಿಡುಗಡೆಗೊಂಡಿದ್ದು 60 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಡಾ.ಬಿ.ಕೆ ವಿಶುಕುಮಾರ್ ಅವರು ಆಮ್ ಆದ್ಮಿ ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿದ್ದಾರೆ.

LEAVE A REPLY

Please enter your comment!
Please enter your name here