ಎ 2: ಕುದ್ಮಾರು ಶಾಲಾ ನಿವೃತ್ತ ಮುಖ್ಯಶಿಕ್ಷಕ ಮದನ ಪೂಜಾರಿಯವರ ಶ್ರದ್ಧಾಂಜಲಿ ಕಾರ್ಯಕ್ರಮ

0

ಕಾಣಿಯೂರು: ಕುದ್ಮಾರು ಶಾಲಾ ನಿವೃತ್ತ ಮುಖ್ಯಶಿಕ್ಷಕರು, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಮದನ ಪೂಜಾರಿ ಅವರ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಭವನದಲ್ಲಿ ಎ.2ರಂದು ಮಧ್ಯಾಹ್ನ ನಡೆಯಲಿದ್ದು ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮದನ ಪೂಜಾರಿಯವರ ಕುಟುಂಬಸ್ಥರು, ಹಿತೈಷಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here