ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ‍್ಯದರ್ಶಿ ದೇರಣ್ಣ ಗೌಡ ಪರೆಂಕಿಲು ಸೇವಾ ನಿವೃತ್ತಿ

0

ಪುತ್ತೂರು: ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ‍್ಯದರ್ಶಿ ದೇರಣ್ಣ ಗೌಡ ಪರೆಂಕಿಲುರವರು ಮಾ. 31 ರಂದು ಸೇವಾ ನಿವೃತ್ತಿ ಹೊಂದಿದರು.

ದೇರಣ್ಣ ಗೌಡರವರು ಕಳೆದ 32 ವರ್ಷಗಳಿಂದ ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕಾರ‍್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಪತ್ನಿ ಆರ್ಯಾಪು ಗ್ರಾ.ಪಂ, ಮಾಜಿ ಅಧ್ಯಕ್ಷೆ ತುಳಸಿ ದೇರಣ್ಣ ಗೌಡ, ಪುತ್ರಿ ವೈದ್ಯಕೀಯ ವಿದ್ಯಾರ್ಥಿನಿ ಸಾತ್ವಿರವರೊಂದಿಗೆ ಕುರಿಯ ಗ್ರಾಮದ ಪರೆಂಕಿಲುನಲ್ಲಿ ವಾಸವಾಗಿದ್ದಾರೆ.

LEAVE A REPLY

Please enter your comment!
Please enter your name here