ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ – ಕೊಟ್ಟಿಬೆಟ್ಟು ಏಳ್ನಾಡು ಗುತ್ತುವಿಂದ ಅನ್ನಪ್ರಸಾದ ಸೇವೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.1ರಂದು ಗೊನೆ ಮುಹೂರ್ತ ದಿನದಂದು ಅನಾದಿ ಕಾಲದಿಂದ ನಡೆದುಕೊಂಡು ಬಂದ ಪದ್ಧತಿಯಂತೆ ಕೊಟ್ಟಿಬೆಟ್ಟು ಏಳ್ನಾಡುಗುತ್ತು ಮನೆತನದಿಂದ ಅನ್ನ ಸಂತರ್ಪಣೆ ನಡೆಯಿತು .

ಕೊಟ್ಟಿಬೆಟ್ಟು ಏಳ್ನಾಡುಗುತ್ತು ಮನೆಯ ಯಜಮಾನ ಹಾಗೂ ಕೊಟ್ಟಿಬೆಟ್ಟು ಏಳ್ನಾಡುಗುತ್ತು ಟ್ರಸ್ಟ್ ನ ಅಧ್ಯಕ್ಷರಾದ ರಾಧಾಕೃಷ್ಣ ನಾಯಕ್ ಹಾಗೂ ಸಹೋದರರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here