ಹಿರೇಬಂಡಾಡಿ ಶಕ್ತಿ ಕೇಂದ್ರದಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

0

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಹಿರೇಬಂಡಾಡಿ ಶಕ್ತಿ ಕೇಂದ್ರದಲ್ಲಿ ಆಚರಿಸಲಾಯಿತು.

ಬಿಜೆಪಿ ಮಂಡಲದ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ , ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಹಿರಿಯರಾದ ಎಸ್ ಅಪ್ಪಯ್ಯ ಮಣಿಯಾಣಿ , ಜಿಲ್ಲಾ ಸಹಕಾರಿ ಪ್ರಕೋಷ್ಟದ ಸಹಸಂಚಾಲಕರಾದ ಕೆ.ವಿ.ಪ್ರಸಾದ್, ಒಬಿಸಿ ಮೋರ್ಚಾದ ಅಧ್ಯಕ್ಷ ಸುನಿಲ್ ದಡ್ಡು, ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಸುರೇಶ್ ಅತ್ರಮಜಲ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುನೀತ್ ಮಾಡತ್ತಾರ್, ಶಕ್ತಿ ಕೇಂದ್ರ ಪ್ರಭಾರಿ ಸಂತೋಷ್ ಪೆರ್ನಾಜೆ, ಶಕ್ತಿ ಕೇಂದ್ರ ಸಂಚಾಲಕ ದಯಾನಂದ ಸರೋಳಿ ಹಾಗೂ ಪ್ರಮುಖರ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here