ಚೈತನ್ಯ ಮಿತ್ರವೃಂದದಿಂದ ರಂಗಪೂಜೆ

0

ಪುತ್ತೂರು: ಪಡೀಲು ಚೈತನ್ಯ ಮಿತ್ರವೃಂದ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಹಾಗೂ ಸಂಸ್ಥೆಯ ಶ್ರೇಯೋಭಿವೃದ್ಧಿಗಾಗಿ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಶ್ರೀಮಹಾಗಣಪತಿ ದೇವರಿಗೆ ರಂಗಪೂಜೆ ಸೇವೆ ನಡೆಸಲಾಯಿತು.

ಸಂಸ್ಥೆಯ ಮಾಜಿ ಅಧ್ಯಕ್ಷ ಚಂದ್ರಶೇಖರ್ ಕೇಪುಳು ದಂಪತಿಯವರು ಸಂಕಲ್ಪ ಸ್ವೀಕರಿಸಿದರು. ಸಂಸ್ಥೆಯ ಎಲ್ಲಾ ಸದಸ್ಯರು, ಕುಟುಂಬಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here