ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಪ್ರತೀಕ ರೈ ಕೊಳಂಬೆರವರಿಗೆ ಡಿಸ್ಟಿಂಕ್ಷನ್

0

ಪುತ್ತೂರು:ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಪ್ರತೀಕರವರು ಶೇ.91 ಅಂಕಗಳೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪುತ್ತೂರಿನ ವೈಷ್ಣವೀ ನಾಟ್ಯಾಲಯದ ನಿರ್ದೇಶಕಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್‌ರವರಲ್ಲಿ ತರಬೇತಿ ಪಡೆದಿರುತ್ತಾರೆ.

ಇವರು ಮಂಗಳೂರಿನ ಶ್ರೀನಿವಾಸ್ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಮೊದಲನೇ ವರ್ಷದ ಫಾರ್ಮಸಿ ಕೋರ್ಸನ್ನು ಮಾಡುತ್ತಿದ್ದಾರೆ.

ಇವರು ಕೊಳಂಬೆ ವಸಂತ ರೈ ಮತ್ತು ಪ್ರಮೀಳಾ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here