ಎ.14ರಂದು ನಾಮಪತ್ರ ಸ್ವೀಕರಿಸಲು ಅವಕಾಶವಿಲ್ಲ

0

ಮಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಏ.13ರಿಂದ ಆರಂಭಗೊಳ್ಳುತ್ತಿದ್ದು ರಾಜ್ಯ ಚುನಾವಣಾ ಆಯೋಗದ ಜಂಟಿ ಆಯುಕ್ತರೊಂದಿಗೆ ಚರ್ಚಿಸಿದಂತೆ ಏ.14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ನೆಗೋಷಿಯಬಲ್ ಇಸ್ಟ್ರುಮೆಂಟಲ್ ಕಾಯಿದೆಯಡಿ ಅಂದು ರಜೆ ಇರುವ ಕಾರಣ ಏ.14ರಂದು ನಾಮಪತ್ರ ಸ್ವೀಕರಿಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here