ಮಂಗಳೂರು ವಿವಿ ನೆಲ್ಯಾಡಿ ಘಟಕ ಕಾಲೇಜು ಸಂಯೋಜಕರಾಗಿ ಡಾ. ಸುರೇಶ್ ನೇಮಕ

0

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ನೆಲ್ಯಾಡಿ ಘಟಕ ಕಾಲೇಜು ಸಂಯೋಜಕರಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಹಂಪನಕಟ್ಟೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಸುರೇಶ್‌ರವರು ನೇಮಕಗೊಂಡು ಅಧಿಕಾರ ಸ್ವೀಕರಿಸಿದರು. ಡಾ.ಜಯರಾಜ್‌ರವರು ಈ ಹಿಂದೆ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದರು.

LEAVE A REPLY

Please enter your comment!
Please enter your name here