ಎ.14 :ನರಿಮೊಗರು ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ತಂಬಿಲ ಸೇವೆ April 13, 2023 0 FacebookTwitterWhatsApp ಪುತ್ತೂರು : ನರಿಮೊಗರು ಎಲಿಕ ಕಾರಣಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಸಂಕ್ರಮಣದ ಪ್ರಯುಕ್ತ ಕಲ್ಲುರ್ಟಿ ದೈವದ ತಂಬಿಲ ಸೇವೆ ಎ.14ರಂದು ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ. ಭಕ್ತಾದಿಗಳು ಭಾಗವಹಿಸುವಂತೆ ದೈವಸ್ಥಾನದ ಮುಖ್ಯಸ್ಥರಾದ ಬಿ.ದೇವಾನಂದ ಭಟ್ ಎಲಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.