ಕಡಬ ಮೆಸ್ಕಾಂ ಉಪವಿಭಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

0

ಕಡಬ: ಇಲ್ಲಿನ ಮೆಸ್ಕಾಂ ಉಪ ವಿಭಾಗದಲ್ಲಿ 132ನೇ ವರ್ಷದ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ರವರ ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಮೆಸ್ಕಾಂ ಉಪ ವಿಭಾಗದ ಸಹಾಯಕ ಲೆಕ್ಕಾಧಿಕಾರಿ ಕೃಷ್ಣಮೂರ್ತಿ ಕಡಬ ಶಾಖೆಯ ಸಹಾಯಕ ಇಂಜಿನಿಯರ್ ಸತ್ಯನಾರಾಯಣ ಸಿ. ಕೆ, ಕಡಬ ಶಾಖೆಯ ಮೆಸ್ಕಾಂ ಸೇವಾ ಕೇಂದ್ರದ ಕಿರಿಯ ಇಂಜಿನಿಯರ್ ವಸಂತ್ ಕುಮಾರ್ ಟಿ. ಎಮ್. ಮತ್ತು ವಿದ್ಯುತ್ ಗುತ್ತಿಗೆದಾರ ದೇವಣ್ಣ ಮುಳಿಯ. ಉಪ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here