ನಾಣಿಲ ಶಾಲೆಯಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ

0

ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಮಣ್ಯ ದೇವಸ್ಥಾನದಿಂದ ಟೇಬಲ್ ಕೊಡುಗೆ

ಕಾಣಿಯೂರು: ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಏ 14ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕುಕ್ಕೇನಾಥ ಬಾಲಸುಬ್ರಮಣ್ಯ ದೇವಸ್ಥಾನ ಕುಂಬ್ಲಾಡಿ ಇದರ ಆಡಳಿತ ಸಮಿತಿ ವತಿಯಿಂದ ಶಾಲೆಗೆ ಟೇಬಲ್ ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷೆ ಚಂದ್ರಕಲಾ ಸಿ. ಜೆ ಅರುವಗುತ್ತು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುಲೋಚನಾ ಮಿಯೋಲ್ಪೆ, ಜತ್ತಪ್ಪ ಗೌಡ ಉದ್ಲಡ್ಡ, ಶೇಖರ ಗೌಡ ಗೌಡ ಮನೆ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಸಂತ ದಲಾರಿ,ಎಸ್ ಡಿಎಂಸಿ ಸದಸ್ಯರಾದ ದಿನೇಶ್ ಗೌಡ ಕುಕ್ಕುನಡ್ಕ, ಪುರಂದರ ಅಂಬುಲ, ಶಾಲಾ ಮುಖ್ಯ ಗುರು ಪದ್ಮಯ ಗೌಡ ಹಾಗೂ ಶಿಕ್ಷಕರ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here