ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ April 14, 2023 0 FacebookTwitterWhatsApp ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.