ಸವಣೂರು ಪ್ರಾ.ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

0

ಪುತ್ತೂರು: ಸವಣೂರು ಪ್ರಾಥಮಿಕ ಶಾಲೆಯಲ್ಲಿ ಎ.14 ರಂದು ದೇಶದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ರವರ ಜಯಂತಿಯನ್ನು ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.

ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಮಹಮ್ಮದ್ ಹನೀಫ್ , ಸದಸ್ಯರಾದ ಸತೀಶ್ ಬಲ್ಯಾಯ, ಉಮ್ಮರ್ ಅಬಾಬಿಲ್, ಅಶ್ರಫ್ ಜನತಾ ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರು ಬಾಲಕೃಷ್ಣ ಸ್ವಾಗತಿಸಿ, .ಶಾಲಾ ಸಹ ಶಿಕ್ಷಕರಾದ ತುಳಸಿ ಎಚ್, ಮೇಬಲ್ ರೋಡ್ರಿಗಸ್, ಆಶಾಲತಾ ಅಂಬುಲ, ಮಲ್ಲಿಕಾ,ಕು ಆಶಾ ಎಮ್ ಸಹಕರಿಸಿದರು.

LEAVE A REPLY

Please enter your comment!
Please enter your name here