ಏ.26-27: ತಿಂಗಳಾಡಿ ಗಾಂಧಿನಗರ ಶ್ರೀ ಮಾರಿಪೂಜೆ ಮಹೋತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಕೆದಂಬಾಡಿ ಗ್ರಾಮದ ತಿಂಗಳಾಡಿ ಗಾಂಧಿನಗರದಲ್ಲಿರುವ ಶ್ರೀ ಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ಶ್ರೀ ಮಾರಿಪೂಜೆ ಮಹೋತ್ಸವವು ಏ.26 ಮತ್ತು 27 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಏ.14 ರಂದು ದೇವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಮಾದಿಗ, ಅಣ್ಣು, ಸುಂದರ, ರಮಣ್, ದಿವಾಕರ, ರಾಧಾ, ಜಾನಕಿ, ಲತಾ, ಶಿವಪ್ಪ, ಚಂದ್ರ, ಚಿದಾನಂದ, ಶೇಖರ, ತಿಮ್ಮ, ರವಿ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here