ಎ.17ರಂದು ದರ್ಬೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರ ಚುನಾವಣಾ ಕಛೇರಿ ಶುಭಾರಂಭ: ಎ.19- ನಾಮಪತ್ರ ಸಲ್ಲಿಕೆ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರ ಚುನಾವಣಾ ಕಛೇರಿ ದರ್ಬೆಯ ಬೈಪಾಸ್ ರಸ್ತೆಯಲ್ಲಿರುವ ಆರ್.ಇ.ಬಿ. ಎನ್ಕ್ಲೇವ್ ನಲ್ಲಿ ಎ.17ರಂದು ಬೆಳಿಗ್ಗೆ 9.30ಕ್ಕೆ ಶುಭಾರಂಭಗೊಳ್ಳಲಿದೆ.


ಎ.18ರಂದು ಬೆಳಿಗ್ಗೆ 9.30ಕ್ಕೆ ಚರ್ಚ್ ಭೇಟಿ ನಡೆಯಲಿದ್ದು ಸಂಜೆ 4.30ಕ್ಕೆ ಪುತ್ತೂರಿನ 2 ಮಸೀದಿಗಳಿಗೆ ಭೇಟಿ ಕಾರ್ಯಕ್ರಮ ನಡೆಯಲಿದೆ.
ಎ.‌19ರಂದು 10.30ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಜನಸಾಗರದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here